https://eedina.com/uncategorized/spicejet-staff-slaps-cop-at-airport-airline-says-he-called-her-home/2024-07-12/
ವಿಮಾನ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಸ್ಪೈಸ್ಜೆಟ್ ಮಹಿಳಾ ಸಿಬ್ಬಂದಿ
The Stonewall Inn
YOU ARE THE REASON

oozey mess
macklin celebrini has autism
KIROKAZE

if i look back, i am lost
taylor price

Origami Around
Noah Kahan
Monterey Bay Aquarium

#extradirty
occasionally subtle

Game Changer & Make Some Noise
Aqua Utopia|海の底で記憶を紡ぐ
No title available

Product Placement

No title available
almost home
Fai_Ryy
TMBGareOK. The Official They Might Be Giants tumblr

seen from Türkiye

seen from Nepal
seen from T1
seen from Indonesia

seen from Bangladesh

seen from Malaysia
seen from Chile
seen from United Kingdom

seen from United States
seen from United States
seen from Brazil
seen from Finland

seen from Brazil

seen from Ireland

seen from United States
seen from Australia
seen from Ireland
seen from United States

seen from Brazil
seen from Malaysia
@eedinanews
https://eedina.com/uncategorized/spicejet-staff-slaps-cop-at-airport-airline-says-he-called-her-home/2024-07-12/
ವಿಮಾನ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿ ಕೆನ್ನೆಗೆ ಬಾರಿಸಿದ ಸ್ಪೈಸ್ಜೆಟ್ ಮಹಿಳಾ ಸಿಬ್ಬಂದಿ
https://eedina.com/karnataka/kolar-bus-accident-1004/2024-07-12/
ಕೋಲಾರ | ಬಸ್ ಅಪಘಾತ; ಬೆಂಗಳೂರಿಂದ ತಿರುಪತಿಗೆ ಹೊರಟ್ಟಿದ್ದವರು ದಾರುಣ ಸಾವು
9 ಮಂದಿ ಸಾವು - 15ಕ್ಕೂ ಹೆಚ್ಚು ಮಂದಿಗೆ ಗಾಯ
https://eedina.com/nation/arvind-kejriwal-granted-interim-bail-supreme-court-says-suffered-for-90-days/2024-07-12/
ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದರೂ ಕೇಜ್ರಿವಾಲ್ಗೆ ಬಿಡುಗಡೆ ಭಾಗ್ಯವಿಲ್ಲ
https://eedina.com/world/7-indians-killed-as-tourist-buses-fall-into-swollen-river-after-landslide-in-nepal/2024-07-12/
ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ ಬಸ್: 65 ಮಂದಿ ನಾಪತ್ತೆ, 7 ಭಾರತೀಯರು ಸಾವು
https://eedina.com/politics/bring-aadhaar-card-to-meet-me-kangana-ranaut-1004/2024-07-12/
‘ನನ್ನನ್ನು ಭೇಟಿ ಮಾಡಬೇಕೆಂದರೆ ಆಧಾರ್ ಕಾರ್ಡ್ ತನ್ನಿ’; ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಸಂಸದೆ ಕಂಗನಾ ಹೇಳಿಕೆ
ತಮ್ಮ ಸಮಸ್ಯೆ ಆಥವಾ ಭೇಟಿಯ ಉದ್ದೇಶವನ್ನು ಪತ್ರದ ಮೂಲಕ ತಿಳಿಸಬೇಕು ಎಂದಿರುವ ಸಂಸದೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ
ಅನ್ನಭಾಗ್ಯ | ಅಕ್ಕಿ ಬದಲು ಹಣ ವಿತರಣೆಗೆ ಒಂದು ವರ್ಷ; ಈಗಲಾದ್ರು ರಾಜ್ಯಕ್ಕೆ ಅಕ್ಕಿ ಮಾರುತ್ತಾ ಕೇಂದ್ರ?
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದು ಅನ್ನಭಾಗ್ಯ ಯೋಜನೆ. ಈ ಯೋಜನೆಯಡಿ ಬಿಪಿಎಲ್ ಪಡಿತರದಾರರಿಗೆ ಮಾಸಿಕ ತಲಾ 10 ಕೆ.ಜಿ ಅಕ್ಕಿ ಕೊಡುತ್ತೇವೆಂದು ಹೇಳಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ನೆರವು ನೀಡಲಿಲ್ಲ. ಹೀಗಾಗಿ, 5 ಕೆ.ಜಿ ಅಕ್ಕಿ ಮಾತ್ರ ನೀಡಲು ಶಕ್ತವಾಗಿದ್ದ ಕಾಂಗ್ರೆಸ್ ಸರ್ಕಾರ, ಉಳಿದ 5 ಕೆ.ಜಿ ಅಕ್ಕಿ ಬದಲಿಗೆ, 170 ರೂ. ಹಣ ನೀಡುವುದಾಗಿ ಘೋಷಿಸಿತ್ತು. ಅಕ್ಕಿ ಬದಲಿಗೆ ಹಣ ನೀಡುವ ಕ್ರಮ ಜಾರಿಯಾಗಿ ಈ ತಿಂಗಳಿಗೆ (ಜುಲೈ) ಒಂದು ವರ್ಷವಾಯಿತು. ಈಗಲೂ ಸರ್ಕಾರ ಹಣವನ್ನೇ ಫಲಾನುಭವಿಗಳ ಕುಟುಂಬಕ್ಕೆ ನೀಡುತ್ತಿದೆ. ಲೋಕಸಭಾ ಚುನಾವಣೆ ನಡೆದು, ಮುಗಿದು, ಬಿಜೆಪಿ ಸೋತು ಮೈತ್ರಿಯಲ್ಲಿ ಎನ್ಡಿಎ ಸರ್ಕಾರ ರಚಿಸಿದರೂ, ಈಗಲೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿಯ ನೆರವು ನೀಡುತ್ತಿಲ್ಲ.
ಅನ್ನಭಾಗ್ಯ ಮೋದಿ ಸರ್ಕಾರ
ವಾಲ್ಮೀಕಿ ನಿಗಮ ಅಕ್ರಮ | ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಯ
ವಾಲ್ಮೀಕಿ ನಿಗಮ ಅಕ್ರಮ | ಇಡಿ ದಾಳಿ, ಬಿ.ನಾಗೇಂದ್ರ ಮತ್ತು ಆಪ್ತರನ್ನು ವಶಕ್ಕೆ ಪಡೆದ ಅಧಿಕಾರಿಗಳು
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
B Nagendra ED raid Valmiki corporation illegal ಇಡಿ ದಾಳಿ ವಾಲ್ಮೀಕಿ ನಿಗಮ ಅಕ್ರಮ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಇಡಿ ಇಂದು ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ಗೆ ಇಡಿ ಸಮನ್ಸ್
ಸುಕೇಶ್ ಚಂದ್ರಶೇಖರ್ ಅವರ ಸುಮಾರು 200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಬುಧವಾರ ವಿಚಾರಣೆಗೆ ಕರೆದಿದೆ ಎಂದು
Enforcement Directorate jacqueline fernandez ಅಕ್ರಮ ಹಣ ವರ್ಗಾವಣೆ ಜಾಕ್ವೆಲಿನ್ ಫರ್ನಾಂಡಿಸ್
ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಐಆರ್ಎಸ್ ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಪುರಷ್ಕರಿಸಿದ ಸರ್ಕಾರ
ಇತಿಹಾಸ ಬರೆದ ಐಆರ್ಎಸ್ ಅಧಿಕಾರಿ | ಲಿಂಗ ಪರಿವರ್ತನೆ ಮಾಡಿಸಿಕೊಂಡ ಅಧಿಕಾರಿ
ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (IRS) ಅಧಿಕಾರಿ ಸಲ್ಲಿಸಿದ್ದ ಮನವಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಇಂತಹದೊಂದು ಬೆಳವಣಿಗೆ ಭಾರತೀಯ ನಾಗರಿಕ ಸೇವೆಗಳಲ್ಲಿ ಮೊದಲ ಬಾರಿಗೆ ಸಂಭವಿಸಿದ್ದು, ಇದೊಂದು ಐತಿಹಾಸಿಕ ನಿರ್ಧಾರ ಎಂದು ಹೇಳಲಾಗಿದೆ.
ಐಆರ್ಎಸ್ ಅಧಿಕಾರಿ ಲಿಂಗ ಪರಿವರ್ತನೆ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆ ಇಂಗ್ಲಿಷ್ ಮಾಧ್ಯಮವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2025-26 ಶೈಕ್ಷಣಿಕ ವರ್ಷದಿಂದಲೇ ಜಾರಿಯ
ಸಂದರ್ಶನ | ಜ್ಞಾನದ ಕಟ್ಟುವಿಕೆ, ಪಸರಿಸುವಿಕೆ ಎರಡೂ ಪರಿಣಾಮಕಾರಿಯಾಗಿ ಕನ್ನಡದಲ್ಲಿ ಆಗಬೇಕಾಗಿದೆ: ವಸಂತ ಶೆಟ್ಟಿ
ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಅಂಕಣಕಾರರಾದ ವಸಂತ ಶೆಟ್ಟಿ ಅವರು 'ಈ ದಿನ.ಕಾಂ' ಗೆ ನೀಡಿದ ಸಂದರ್ಶನ ಇಲ್ಲಿದೆ
ಇಂದಿನಿಂದ 3 ಹೊಸ ಅಪರಾಧ ಕಾನೂನುಗಳು ಜಾರಿ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು
ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಅನ್ವಯ: ಡಾ. ಜಿ ಪರಮೇಶ್ವರ್
ಫೈನಲ್ ಪಂದ್ಯದ ಕೊನೆಯ ಓವರ್ನ ಮೊದಲ ಬಾಲ್ನಲ್ಲಿಯೇ ಮಿಲ್ಲರ್ ಬೌಂಡರಿ ಎತ್ತಿದರು. ಅದು ಖಂಡಿತ ಸಿಕ್ಸರ್. ಆದರೆ ಅದನ್ನು ಕ್ಲಾಸಿಕ್ ಕ್ಯಾಚನ್ನಾಗಿ ಪರಿವರ್ತಿಸಿದವನು ಸೂರ
ಈ ದಿನ ಸಂಪಾದಕೀಯ | ಬಹಳ ಕಾಲ ನೆನಪಿನಲ್ಲುಳಿಯುವ ಫೈನಲ್ ಪಂದ್ಯ
ಫೈನಲ್ ಪಂದ್ಯದ ಕೊನೆಯ ಓವರ್ನ ಮೊದಲ ಬಾಲ್ನಲ್ಲಿಯೇ ಮಿಲ್ಲರ್ ಬೌಂಡರಿ ಎತ್ತಿದರು. ಅಲ್ಲಿ, ಬೌಂಡರಿ ಲೈನ್ನಲ್ಲಿ ಐದು, ಐದೂವರೆ ಅಡಿಯಿದ್ದ ಆಟಗಾರ ನಿಂತಿದ್ದರೆ, ಅದು ಖಂಡಿತ ಸಿಕ್ಸರ್. ಆದರೆ ಅದನ್ನು ಕ್ಲಾಸಿಕ್ ಕ್ಯಾಚನ್ನಾಗಿ ಪರಿವರ್ತಿಸಿದವನು ಸೂರ್ಯಕುಮಾರ್ ಯಾದವ್. ಅದೊಂದು ಕ್ಯಾಚ್, ಆಟದ ಗತಿಯನ್ನೇ ಬದಲಿಸಿತು. ಪಂದ್ಯದ ಫಲಿತಾಂಶವನ್ನೇ ಬರೆಯಿತು. ಬಹಳ ಕಾಲ ನೆನಪಿನಲ್ಲುಳಿಯುವಂತೆ ಮಾಡಿತು
ಸುಡಾನ್ ರಾಜಧಾನಿ ಖಾರ್ಟೂಮ್ನಲ್ಲಿರುವ ಅನಾಥಾಲಯವೊಂದರಲ್ಲಿ ಆಹಾರ, ಹಾಲು ಸಿಗದೆ ಹಸುಗೂಸುಗಳು ಸೇರಿದಂತೆ 60ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ.
ಸುಡಾನ್ ಸಂಘರ್ಷ; ಆಹಾರ ಸಿಗದೆ ಅನಾಥಾಲಯದಲ್ಲಿ 60 ಮಕ್ಕಳು ಸಾವು
ಸಂಘರ್ಷ ಪೀಡಿತ ಸುಡಾನ್ ರಾಜಧಾನಿ ಖಾರ್ಟೂಮ್ನಲ್ಲಿರುವ ಅನಾಥಾಲಯವೊಂದರಲ್ಲಿ ಆಹಾರ, ಹಾಲು ಸಿಗದೆ ಹಸುಗೂಸುಗಳು ಸೇರಿದಂತೆ 60ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವುದಾಗಿ ಅಸೋಸಿಯೇಟೆಡ್ ಪ್ರೆಸ್ (ಎಪಿ) ಸುದ್ದಿ ಸಂಸ್ಥೆ ವರದಿ ಮಾಡಿದೆ.
ಎಲಾನ್ ಮಸ್ಕ್ ಟೆಸ್ಲಾ, ಸ್ಪೇಸ್ ಎಕ್ಸ್ ಸಿಇಒ ಹಾಗೂ ಟ್ವಟರ್ ಮುಖ್ಯಸ್ಥ ವಿಶ್ವದ ನಂ.1 ಶ್ರೀಮಂತನ ಪಟ್ಟವನ್ನು ಮರಳಿ ಪಡೆದಿದ್ದಾರೆ.
ಮರಳಿ ವಿಶ್ವದ ನಂ.1 ಶ್ರೀಮಂತ ಪಟ್ಟಕ್ಕೇರಿದ ಎಲಾನ್ ಮಸ್ಕ್; ಮತ್ತೆ ಕುಸಿತ ಕಂಡ ಅಂಬಾನಿ, ಅದಾನಿ ಟೆಸ್ಲಾ, ಸ್ಪೇಸ್ ಎಕ್ಸ್ ಸಿಇಒ ಹಾಗೂ ಟ್ವಟರ್ ಮುಖ್ಯಸ್ಥ ಎಲಾನ್ ಮಸ್ಕ್ ವಿಶ್ವದ ನಂ.1 ಶ್ರೀಮಂತನ ಪಟ್ಟವನ್ನು ಮರಳಿ ಪಡೆದಿದ್ದಾರೆ. ಗುರುವಾರ ಬಿಡುಗಡೆಯಾದ ಬ್ಲೂಮ್ ಬರ್ಗ್ ಬಿಲಿಯನರ್ಸ್ ಸೂಚ್ಯಂಕದ ಪ್ರಕಾರ ಮಸ್ಕ್ ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನ ಗಿಟ್ಟಿಸಿದ್ದಾರೆ.
ಇದೀಗ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಮಸ್ಕ್ ಹಲವು ವರ್ಷಗಳಿಂದ ಸಕ್ರಿಯವಾಗಿರದ ಹಾಗೂ ಮೃತಪಟ್ಟವರ ಖಾತೆಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ.
ಟ್ವಿಟರ್ನಲ್ಲಿ ಆಗಾಗ ಲಾಗಿನ್ ಆಗಿ; ಇಲ್ಲದಿದ್ದರೆ ಖಾತೆಗಳು ಮಾಯವಾಗಲಿವೆ!
ಇಲಾನ್ ಮಸ್ಕ್ ಟ್ವಟರ್ ಸಂಸ್ಥೆಗೆ ಅಧಿಪತಿಯಾದ ನಂತರ ಹಲವು ವಿಚಿತ್ರ ಬದಲಾವಣೆಗಳನ್ನು ಜಾರಿಗೆ ತರುತ್ತಿದ್ದಾರೆ. ಇದೀಗ ಇಂಥದ್ದೇ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಮಸ್ಕ್ ಹಲವು ವರ್ಷಗಳಿಂದ ಸಕ್ರಿಯವಾಗಿರದ ಹಾಗೂ ಮೃತಪಟ್ಟವರ ಖಾತೆಗಳನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ.
ಫೇಮ್-2 ಅಡಿಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ನೀಡಿರುವ 15,000 ರೂಪಾಯಿ ಸಬ್ಸಿಡಿಯನ್ನು ಇದೀಗ 10,000 ರೂಪಾಯಿಗೆ ಕಡಿತಗೊಳಿಸಲಾಗಿದೆ.
ಕೇಂದ್ರ ಸರ್ಕಾರದ ಸಬ್ಸಿಡಿ ಕಡಿತ; ಎಲೆಕ್ಟ್ರಿಕ್ ಸ್ಕೂಟರ್ ದುಬಾರಿ!
ಕೇಂದ್ರದ ಭಾರೀ ಕೈಗಾರಿಕೆಗಳ ಸಚಿವಾಲಯವು ಎಲೆಕ್ಟ್ರಿಕ್ ಸ್ಕೂಟರ್ಗಳಿಗೆ ನೀಡುತ್ತಿದ್ದ ಫೇಮ್-2 (ಫಾಸ್ಟರ್ ಅಡಾಪ್ಷನ್, ಮ್ಯಾನುಫ್ಯಾಕ್ಚರಿಂಗ್ ಆಫ್ ಎಲೆಕ್ಟ್ರಿಕ್ & ಹೈಬ್ರಿಡ್ ವೆಹಿಕಲ್ಸ್ ಇನ್ ಇಂಡಿಯಾ ಸ್ಕೀಮ್) ಸಬ್ಸಿಡಿಯನ್ನು ಕಡಿತಗೊಳಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ ಎಲೆಕ್ಟ್ರಿಕ್ ವಾಹನಗಳ ದರದಲ್ಲಿ ಭಾರೀ ಬದಲಾವಣೆಯಾಗಲಿದೆ.
ಒಡಿಶಾ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ಮತ್ತು ರಾಜ್ಯದಿಂದ ಸಚಿವ ಸಂತೋಷ್ ಲಾಡ್ ಅವರನ್ನು ಒಡಿಶಾಗೆ ಕಳಿಸಿರುವುದು ಸೂಕ್ತ ಬೆಳವಣಿಗೆ
‘ಈ ದಿನ’ ಸಂಪಾದಕೀಯ | ಒಡಿಶಾ ರೈಲು ಅಪಘಾತ; ಪರಿಹಾರಕ್ಕೆ ಪರಮ ಆದ್ಯತೆಯಿರಲಿ
ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿಯವರ ಭೇಟಿ ಮತ್ತು ರಾಜ್ಯದ ಪ್ರಯಾಣಿಕರಿಗೆ ಸಹಾಯ ಮಾಡಲೆಂದು ಕರ್ನಾಟಕ ಸರ್ಕಾರವು ಸಚಿವ ಸಂತೋಷ್ ಲಾಡ್ ಅವರನ್ನು ಕಳಿಸಿಕೊಟ್ಟಿರುವುದು ಸೂಕ್ತ ಬೆಳವಣಿಗೆ. ವಿಪತ್ತುಗಳನ್ನು ಎದುರಿಸಲು ಇಂತಹ ಸಂಘಟಿತ ಪ್ರಯತ್ನ ಅತ್ಯವಶ್ಯ