ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ- Kannada Prabha
ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ- Kannada Prabha
[ad_1]
Source : The New Indian Express
ಹಾಸನ: ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರ…
View On WordPress














