ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ- Kannada Prabha
ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ- Kannada Prabha
[ad_1]
Source : The New Indian Express
ಉಡುಪಿ: ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು…
View On WordPress











